ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm