ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.
ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm