ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm