ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm