ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm