ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm