ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm