ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm