ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm