ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm