ಬ್ರೇಕಿಂಗ್ ನ್ಯೂಸ್
20-05-21 03:24 pm Mangalore Correspondent ಕರಾವಳಿ
ಮಂಗಳೂರು, ಮೇ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹತ್ತಿಕ್ಕಲು ಹೆಚ್ಚುವರಿ ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಾಲತಾಣ, ಸುದ್ದಿ ಮಾಧ್ಯಮಗಳಲ್ಲಿ ವದಂತಿಗಳು ಹರಡುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟನೆ ನೀಡಿದ್ದಾರೆ. ಆ ರೀತಿಯ ಯಾವುದೇ ಹೆಚ್ವುವರಿ ನಿರ್ಬಂಧ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈಗಾಗ್ಲೇ ಮೇ 10ರಿಂದ 24 ರ ವರೆಗೆ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು ಅದು ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ. ಅದನ್ನು ಹೊರತುಪಡಿಸಿ ಯಾವುದೇ ಹೆಚ್ಚುವರಿ ಕ್ರಮಗಳನ್ನು ಕೈಗೊಂಡಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನು ನಂಬಿ ಜನರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಮೇ 24ರ ನಂತರದ ಲಾಕ್ಡೌನ್ ಬಗ್ಗೆ ರಾಜ್ಯ ಸರಕಾರದ ನಿರ್ದೇಶನವನ್ನು ಪಾಲಿಸಲಾಗುವುದು. ಈ ಕುರಿತು ಬರುತ್ತಿರುವ ಅನಧಿಕೃತ ಸುದ್ದಿಗಳ ಬಗ್ಗೆ ಜನರು ನಂಬಿ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೆಲವು ಜಾಲತಾಣ ಹಾಗೂ ವೆಬ್ ಪೋರ್ಟಲ್ ಗಳಲ್ಲಿ ದ.ಕ. ಜಿಲ್ಲೆಯಲ್ಲೂ ಪೂರ್ತಿ ಲಾಕ್ಡೌನ್ ವಿಧಿಸಲಾಗಿದ್ದು ವಾರದಲ್ಲಿ ಎರಡು ದಿನ ಮಾತ್ರ ದಿನಸಿ ಸಾಮಗ್ರಿ ಖರೀದಿಸಲು ಅವಕಾಶ ಇರುತ್ತದೆ. ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಪೂರ್ತಿ ನಿರ್ಬಂಧ ಇರಲಿದೆ ಎಂದು ಪ್ರಸಾರವಾಗಿತ್ತು. ಜಿಲ್ಲಾಧಿಕಾರಿ ಅಥವಾ ಜಿಲ್ಲಾಡಳಿತದ ಅಧಿಕೃತ ಮಾಹಿತಿ ಇಲ್ಲದೆ ಜನರನ್ನು ದಾರಿ ತಪ್ಪಿಸುವ ರೀತಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ ತಪ್ಪು ಸುದ್ದಿ ಪ್ರಸಾರ ಮಾಡಿದ ವೆಬ್ ಪೋರ್ಟಲ್ ವಿರುದ್ಧ ಜಿಲ್ಲಾಡಳಿತದಿಂದ ಪೊಲೀಸ್ ದೂರು ನೀಡಲಾಗುವುದು ಎಂದು ವಾರ್ತಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Mangalore Lockdown to Continue till May 24 in Dakshina Kannada. A web portal has published news stating that the people in the Dakshina Kannada (DK) district will be allowed to buy groceries only two days a week. And there will be no marriages after May 24.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm