ಬ್ರೇಕಿಂಗ್ ನ್ಯೂಸ್
20-05-21 08:05 pm Mangaluru Correspondent ಕರಾವಳಿ
ಮಂಗಳೂರು, ಮೇ 20: ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ, ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜ ನಗರದ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಲಸಿಕೆ ಪಡೆಯದಂತೆ ಕ್ರೈಸ್ತ ಸಮುದಾಯಕ್ಕೆ ಚರ್ಚ್ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಸಂಸದೆ ಶೋಭಾ ಹೇಳಿಕೆ ನೀಡಿದ್ದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಕ್ರೈಸ್ತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಎಂಎಲ್ಸಿ ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ಕಮಿಷನರನ್ನು ಭೇಟಿಯಾಗಿ ದೂರು ನೀಡಿದ್ದಾರೆ.


ಇದೇ ವೇಳೆ, ಮಾತನಾಡಿರುವ ಐವಾನ್ ಡಿಸೋಜ, ಲಸಿಕೆ ಕೊಡುವ ಯೋಗ್ಯತೆ ಇವರಿಗೆ ಇಲ್ಲ. ಆದರೂ ಕ್ರೈಸ್ತ ಸಮುದಾಯದ ಅತಿ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ. ಸಮುದಾಯಕ್ಕೆ ಸೇರಿದ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳನ್ನೂ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಒಂದು ಸಮುದಾಯವನ್ನು ಕೀಳಾಗಿ ಬಿಂಬಿಸಿ ಹೇಳಿಕೆ ನೀಡಿದ್ದಾರೆ. ಇವರ ಕಚೇರಿಯ ಮುಂದೆ ಹತ್ತು ಸಾವಿರ ಮಂದಿಯನ್ನು ಸೇರಿಸಿ ಲಸಿಕೆ ಕೊಡಿ ಎಂದು ಪ್ರತಿಭಟನೆ ಮಾಡುತ್ತೇವೆ. ಇವರಿಗೆ ಲಸಿಕೆ ಕೊಡಿಸುವ ತಾಕತ್ತು ಇದೆಯಾ, ನೋಡೋಣ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಐವನ್ ಡಿಸೋಜ ಅವರನ್ನು ಕೇಳಿದಾಗ, ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ಆಗಿದೆ. ಈಗಾಗಲೇ ಮಂಗಳೂರು ಡಯಾಸಿಸ್ ಅಡಿ ದ.ಕ. ಜಿಲ್ಲೆಯಾದ್ಯಂತ 40 ಕ್ಕೂ ಹೆಚ್ಚು ವಿವಿಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಗುಲ್ಬರ್ಗ, ಬೆಂಗಳೂರು, ಯಾದಗಿರಿ ಹೀಗೆ ಹಲವು ಕಡೆ ದೂರು ದಾಖಲಾಗಿದೆ. ಒಂದು ಸಮುದಾಯವನ್ನು ಅವಹೇಳನ ಮಾಡಿದ ಶೋಭಾರನ್ನು ಹಾಗೇ ಬಿಡುವುದಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Congress Senior leader Ivan Dsouza files complaint against Udupi MP Shobha Karandlaje for her controversial statement against Churches over vaccine. A FIR has been registered against her at Pandeshwar Police Station. Speaking to Headline Karnataka Ivan said more then 40 cases has been registered against her in Dakshina Kannada by Catholic Diocese.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm