ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm