ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm