ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm