ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm