ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.
ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm