ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm