ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm