ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.
ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm