ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.
ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm