ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm