ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm