ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm