ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm