ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm