ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm