ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm