ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm