ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm