ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm