ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm