ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm