ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am