ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm