ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm