ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm