ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm