ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm