ಬ್ರೇಕಿಂಗ್ ನ್ಯೂಸ್
25-05-21 07:13 pm Mangaluru Correspondent ಕರಾವಳಿ
ಮಂಗಳೂರು, ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು.
ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಅಧಿಕಾರಿ ಪ್ರಶ್ನಿಸಿದ್ದು ಈ ವೇಳೆ ಯುವಕರಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ.
ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆಯಲು ಮುಂದಾದ ಪಿಡಿಓ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿನ ನಿವಾಸಿಗಳು ಹಲ್ಲೆ ನಡೆಸಿದ ಆರೋಪಿಗಳೆಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ulaibettu Grama Panchayath PDO assaulted when questioned for not Wearing Mask by youths. A complaint has been registered at the Mangaluru rural police station by PDO Rajendra Shetty.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm