ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm