ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm