ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm