ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm