ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm