ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm