ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm