ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.
2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm