ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm