ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm